Categories
Info

Kuppalli

ಕಾಡು ಮುತ್ತು ಕೊಡುತಲಿರುವಸೊಬಗವೀಡು ನನ್ನ ಮನೆ.– ಕುವೆಂಪು ಕುವೆಂಪು ಅವರ ಪೂರ್ವಜರು ಕಟ್ಟಿಸಿದ್ದ 200 ವರ್ಷಗಳ ಹಳೆಯ ತೊಟ್ಟಿಮನೆಯನ್ನು ನವೀಕರಿಸಲಾಗಿದೆ. ಎರಡು ಮಹಡಿಗಳು, ಮಧ್ಯ ಒಳ ಅಂಗಳ ಇರುವ ಈ ಮನೆ, ಆ ಕಾಲದ ಮಲೆನಾಡಿನ ಜಮೀನ್ದಾರರ ಮನೆಯ ಮಾದರಿಯಾಗಿದೆ. ಭೀಮಗಾತ್ರದ ಮುಂಡಿಗೆಗಳು ಕೆತ್ತನೆಕೆಲಸದಿಂದ ಕೂಡಿದ್ದು, ಮಲೆನಾಡಿನ ಪ್ರಾಚೀನ ಕಾಷ್ಠಶಿಲ್ಪ ವೈಭವವನ್ನು ನೆನಪಿಸುವಂತಿವೆ. ಕುವೆಂಪು ಅವರು ಕುಪ್ಪಳಿಯಲ್ಲಿದ್ದಾಗ ಬಳಸುತ್ತಿದ್ದ ಅಧ್ಯಯನ ಕೊಠಡಿ, ಅವರು ಸೂರ್ಯೋದಯವನ್ನು ವೀಕ್ಷಿಸುತ್ತಿದ್ದ ಪೂರ್ವದಿಕ್ಕಿಗೆ ತೆರೆದುಕೊಂಡಿರುವ ಮಹಡಿ, ‘ಮನೆಯ ಶಾಲೆ’ ನಡೆಯುತ್ತಿದ್ದ ಸ್ಥಳ, ‘ಅಜ್ಜಯ್ಯನ […]

Categories
Kuvempu

Kuvempu books list – ಕುವೆಂಪು ಕೃತಿಗಳು

ಕವನ ಸಂಕಲನಗಳು ಕಾದಂಬರಿಗಳು ಮಹಾಕಾವ್ಯ ಅನುವಾದ ಆತ್ಮಕಥೆ ನಾಟಕಗಳು ಮಕ್ಕಳ ಸಾಹಿತ್ಯ ಭಾಷಣ-ಲೇಖನ ವಿಮರ್ಶೆ ಖಂಡಕಾವ್ಯಗಳು ಜೀವನ ಚರಿತ್ರೆಗಳು ಪ್ರಬಂಧ ಕಥಾ ಸಂಕಲನ Kuvempu books list pdf :

Categories
Info

Sahyadri Travels bus timings

Thirthahalli to Shivamogga Sahyadri bus timings ಬಿಡುವ ಸಮಯ ಸೇರುವ ಸಮಯ 6:05 AM 7:20 AM 7:00 AM 8:20 AM 7:15 AM 8:40 AM 7:40 AM 8:50 AM 7:50 AM 9:00 AM 8:00 AM 9:20 AM 9:06 AM 10:20 AM 10:00 AM 11:20 AM 11:45 AM 1:05 PM 12:20 PM 1:40 PM 1:15 PM 2:40 PM 2:28 […]

Categories
Kuvempu Lyrics

O nanna chetana lyrics – Kuvempu

O nanna chetana music credits : O nanna chetana music video : O nanna chetana lyrics in Kannada : ಓ ನನ್ನ ಚೇತನ, ಆಗು ನೀ ಅನಿಕೇತನಓ ನನ್ನ ಚೇತನರೂಪರೂಪಗಳನು ದಾಟಿ, ನಾಮಕೋಟಿಗಳನು ಮೀಟಿಎದೆಯ ಬಿರಿಯ ಭಾವ ದೀಟಿಎದೆಯ ಬಿರಿಯ ಭಾವ ದೀಟಿ ಓ ನನ್ನ ಚೇತನ, ಆಗು ನೀ ಅನಿಕೇತನಓ ನನ್ನ ಚೇತನ ನೂರು ಮತದ ಹೊಟ್ಟ ತೂರಿ, ಎಲ್ಲ ತತ್ವದೆಲ್ಲೆ ಮೀರಿನೂರು ಮತದ ಹೊಟ್ಟ ತೂರಿ, ಎಲ್ಲ […]

Categories
Blogs

ಮಲೆನಾಡಿನ ಅಂಟಿಗೆ ಪಂಟಿಗೆ ಪದಗಳು – Antige Pantige songs lyrics

ಮಲೆನಾಡಿನ ಭಾಗದಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈ ಜನಪದ ಸಂಪ್ರದಾಯವನ್ನು ನಡೆಸಲಾಗುತ್ತದೆ. ದೀಪಾವಳಿ(ಪಾಡ್ಯದಿಂದ) ಹಬ್ಬದ ಮೂರು ರಾತ್ರಿಗಳಲ್ಲಿ ಹೀಗೆ ಮನೆ ಮನೆಗೆ ಹಾಡು ಹೇಳಿಕೊಂಡು, ದೀಪ ಹಿಡಿದು ಹೊರಡುತ್ತಾರೆ. ದೀಪ ಹಚ್ಚುವುದು, ಎಣ್ಣೆ ಹೊಯ್ಯುವುದು, ಗರತಿ ಬರುವುದು, ಹೀಗೆ ಎಲ್ಲವಕ್ಕೂ ಒಂದೊಂದು ಹಾಡು, ಒಂದೊಂದು ಪದ. ಕೆಲವು ಹಿರಿಯರು ಅಲ್ಲೇ ಪದಕಟ್ಟಿ ಹಾಡುತ್ತಾರೆ. ಜ್ಯೋತಿ ಹಾಡು : ಸತ್ಯಳು ಸ್ವಾಮಿಯ ಶರಣು ಮಾಡಲು ಬಂದು ಶರನೆಂದರ ಕೈಯ ಮುಗುದೆವು……ಕಟ್ಟೆ ಕಟ್ಟಿಸೆವು ಬಟ್ಟರಾ ಕರಾಸೆವು ಈ ಕಟ್ಟೆಗೂ ಪೂಜೆ……ಜೋಯ್ಸರ […]

Categories
Quotes

K P Poornachandra Tejaswi quotes about life – ಕೆ ಪಿ ಪೂರ್ಣಚಂದ್ರ ತೇಜಸ್ವಿ ಜೀವನದ ನುಡಿಗಳು

ಟೀಕೆಗಳಿಗೆ ನಮ್ಮ ಜೀವನ, ವ್ಯಕ್ತಿತ್ವ, ನಡವಳಿಕೆಗಳೇ ಉತ್ತರ ಹೇಳಬೇಕೇ ಹೊರತು ಮಾತಿನಿಂದ ಹೇಳಿ ಪ್ರಯೋಜನವಿಲ್ಲ.– ಕೆ.ಪಿ.ಪೂರ್ಣಚಂದ್ರ ತೇಜಸ್ವಿ ನನ್ನ ಮಟ್ಟಿಗಂತೂ ಆತ್ಮಗೌರವವನ್ನು ಬಿಟ್ಟು ಉಳಿಸಿಕೊಳ್ಳಬೇಕಾದ ಯಾವ ಕಲೆಯೂ ಪ್ರಪಂಚದಲ್ಲಿ ಇಲ್ಲ.– ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಎಲ್ಲರೂ ದೊಡ್ಡ ಮನುಷ್ಯರೆಂದು ಕರೆದರೆಂದು ನಾವು ಹಾಗೆ ನಟಿಸಲು ತೊಡಗಬಾರದು– ಕೆ.ಪಿ.ಪೂರ್ಣಚಂದ್ರ ತೇಜಸ್ವಿ ನನಗೆ ಕಾಲ ಕಳೆಯುವುದು ಹೇಗೆಂಬ ಚಿಂತೆಗಿಂತ ಕಾಲ ಕಳೆದು ಹೋಗುತ್ತದಲ್ಲಾ ಎನ್ನುವುದೇ ಚಿಂತೆ.(More than passing the time I worry about the time that is […]

Categories
Kuvempu Quotes

Hoguvenu naa Kuvempu quotes

ಹೋಗುವೆನು ನಾ ಹೋಗುವೆನು ನಾ ನನ್ನ ಒಲುಮೆಯ ಗೂಡಿಗೆಮಲೆಯ ನಾಡಿಗೆ, ಮಳೆಯ ಬೀಡಿಗೆ, ಸಿರಿಯ ಚೆಲುವಿನ ರೂಢಿಗೆ– ಕುವೆಂಪು

Categories
Kuvempu Quotes

Kuvempu quotes about rationality – ಕುವೆಂಪು ವೈಚಾರಿಕತೆ ನುಡಿಗಳು

ಯಾವ ಕಾಲದ ಶಾಸ್ತ್ರವೇನು ಹೇಳಿದರೇನು?ಎದೆಯ ದನಿಗೂ ಮಿಗಿಲು ಶಾಸ್ತ್ರವಿಹುದೇನು?– ಕುವೆಂಪು ಆ ಮತದ ಈ ಮತದ ಹಳೆ ಮತದ ಸಹವಾಸ ಸಾಕಿನ್ನು ಸೇರಿರೈ ಮನುಜ ಮತಕೆ.– ಕುವೆಂಪು ಸೃಷ್ಟಿಯ ವ್ಯೂಹದಲ್ಲಿ ಮರದ ತುದಿಯ ಹೂವೆಷ್ಟು ಮುಖ್ಯವೊ ಗೊಬ್ಬರವೂ ಅಷ್ಟೇ ಮುಖ್ಯ.– ಕುವೆಂಪು ಹಸಿದವರಿಗೆ ಬೇಕಾದುದು ಅನ್ನ; ಮತ, ತತ್ವ ಮತ್ತು ಕಲೆಗಳ ಕನಸಿನುಣಿಸಲ್ಲ.– ಕುವೆಂಪು

Categories
Kuvempu Quotes

Kuvempu quotes about life – ಕುವೆಂಪು ಜೀವನದ ನುಡಿಮುತ್ತುಗಳು

ಟೀಕೆಗಳು ಸಾಯುತ್ತವೆ. ಕೆಲಸಗಳು ಉಳಿಯುತ್ತವೆ.– ಕುವೆಂಪು ಹಕ್ಕಿಗಳ ಸಂಗದಲ್ಲಿ ರೆಕ್ಕೆ ಮೂಡುವುದೆನಗೆಹಾರುವುದು ಹೃತ್ಪಕ್ಷಿ ಲೋಕಗಳ ಕೊನೆಗೆ– ಕುವೆಂಪು ಮನುಜ ಮತ, ವಿಶ್ವ ಪಥ, ವಿಜ್ಞಾನ ದೃಷ್ಟಿ, ವಿಚಾರ ಬುದ್ದಿ – ಇವು ನಮ್ಮ ಹೃದಯದ ನಿತ್ಯಮಂತ್ರಗಳಾಗಬೇಕು.– ಕುವೆಂಪು ಆ ಮತದ ಈ ಮತದ ಹಳೆ ಮತದ ಸಹವಾಸ ಸಾಕಿನ್ನು ಸೇರಿರೈ ಮನುಜ ಮತಕೆ.– ಕುವೆಂಪು ಅರ್ಥವಿಲ್ಲದ ಪ್ರಶ್ನೆಗೆ ಸುಮ್ಮನಿರುವುದೇ ಉತ್ತರ (The answer is silent for a meaningless question)– ಕುವೆಂಪು ಓ ನನ್ನ ಚೇತನ, […]

Categories
Malnad photos

Malenadu images