– ಅಭಿ ತೀರ್ಥಹಳ್ಳಿ Abbi Thirthahalli ರಕ್ಷಿತ್ ತೀರ್ಥಹಳ್ಳಿಯವರ “ಆರು ಎಸೆತಗಳು” ಕೇವಲ ಕಥೆಗಳ ಗುಚ್ಛವಲ್ಲ, ಅದು ಮನುಷ್ಯನ ಮನಸ್ಸಿನ ಆಳದ ಭಾವನೆಗಳನ್ನು ಶೋಧಿಸುವ ಒಂದು ಅಪರೂಪದ ಕಥಾಸಂಕಲನ. ಮನುಷ್ಯನು ತನ್ನ ಹೆಚ್ಚಿನ ಸಮಯವನ್ನು ಭಾವನೆಗಳ ಜೊತೆ ಕಳೆಯುತ್ತಾನೆ. ಆ ಸಾಂಗತ್ಯವೇ ಅವನ ಬದುಕಿನ ಉನ್ನತಿ ಅಥವಾ ಅವನತಿಗೆ ಕಾರಣವಾಗುತ್ತದೆ. ಈ ಆಳವಾದ ಮಾನವೀಯ ತತ್ವವನ್ನು ಹೊತ್ತ ಈ ಆರು ಕತೆಗಳ ಭಾವಲೋಕದಲ್ಲಿ ನಾನೇ ಖುದ್ದಾಗಿ ನಡೆದು ಬಂದ ಅನುಭವವನ್ನು ನಿಮ್ಮ ಮುಂದಿಡುತ್ತಿದ್ದೇನೆ. ಮೊದಲಿಗೆ ತುಂಗೇಬೈಲಿನ ಮಂಜಪ್ಪನ […]
