Categories
Author Blogs Small Stories

ಸುಧನ್ವ ಗಡಿಕಲ್ ಸಣ್ಣ ಕಥೆಗಳು – Sudhanva Gadikal Small Stories

ನಮ್ಮನೆ ಒಲೆ ನಾವು ಚಿಕ್ಕವರಿದ್ದಾಗ ಎದ್ದು ಹಲ್ಲುಜ್ಜಿ ಮೊದ್ಲು ಬರ್ತಿದ್ದ ಜಾಗನೇ ಈ ಒಲೆ ದಂಡೆ ಬುಡ. ಈ ‘ಒಲೆ’ದಂಡೇಲಿ ಚಳಿ ಕಾಸ್ತ, ಕಾಫಿ ಚರ್ಗಿಲಿ ಕಾಫಿನ ಲೋಟಕ್ಕೆ ಬಗ್ಗಿಸ್ಕೊಂಡು, ಲೋಟದಲ್ಲಿ ಕಾಫಿ ಖಾಲಿ ಆಗೋತನಕ ಕಾಫಿ ಕುಡಿದು, ಅಮ್ಮ ಹೊರಗೆ ಹೋಗ್ತಿದ್ದಂಗೆ ಬೇಗ ಬೇಗ ಮತ್ತೆ ಕಾಫಿ ಬಕ್ಸ್ ಕಂಡು ಅಮ್ಮ ಬರೋ ಮುಂಚೆ ಆ ಕಾಫಿನ ಕುಡಿದು ಮುಗಿಸಿ ಬಿಡ್ತಿದ್ವಿ, ಅಮ್ಮಂಗೆ ಗೊತ್ತಿಲ್ದೆ ಇದ್ದಂಗೆ ಹಿಂಗ್ ಎಷ್ಟು ಸಲ ಕಾಫಿ ಬಕ್ಸ್ ಕಂಡು ಚಳಿ […]

Categories
Blogs Culture Malnad information

ಹೊಸ ಹುರುಪಿನ ಹಸಿರ ತೋರಣ ಮಲೆನಾಡ ಯುಗಾದಿ – Ugadi celebrations in Malenad

– ಬಿ.ಸಂ. ಸುವರ್ಚಲಾ ಮಲೆನಾಡೆಂದರೆ ಹಸಿರಿನ ತೊಡುಗೆಯುಟ್ಟು, ಶುದ್ಧ ಗಾಳಿಯ ಪಸರಿಸುತ್ತಾ ಮನಸಿಗೆ ಮುದ ನೀಡುವ ಊರು. ಇಂತಹಾ‌ ಮಲೆನಾಡ ಮಡಿಲಿನಲಿ ಪ್ರಕೃತಿಯ ಹಬ್ಬ ಯುಗಾದಿಯ ಆಚರಣೆಯ ಸೊಗಸೇ ಬೇರೆ. ಪ್ರಕೃತಿ ಮಾತೆಯು ಹೊಸ ಚಿಗುರಿನಿಂದ, ಬಣ್ಣ ಬಣ್ಣದ ಹೂ- ಹಣ್ಣುಗಳನ್ನು ತುಂಬಿಕೊಂಡು ತುಂಬು ಗರ್ಭಿಣಿಯಂತೆ‌ ಕಾಣುವ ಸಂದರ್ಭದಲ್ಲಿ ಬರುವ ಹೊಸವರ್ಷದ ಹಬ್ಬ ಯುಗಾದಿ. ಇಲ್ಲಿ ಕೇವಲ ಒಂದು ಸಂವತ್ಸರ ಕಳೆದು ಇನ್ನೊಂದು ಸಂವತ್ಸರ ಬರುವುದಿಲ್ಲ. ಹಳೆತನದಿಂದ ಹೊಸತನದೆಡೆಗೆ ಜನರನ್ನು ಕರೆದೊಯ್ಯುತ್ತದೆ. ಮಲೆನಾಡ ಯುಗಾದಿ ಸಂಭ್ರಮ ಯುಗಾದಿ […]

Categories
Blogs

ಮಲೆನಾಡಿನ ಹವಾಮಾನಕ್ಕೆ ಹೊಂದಿಕೊಂಡ ಆಯುರ್ವೇದ ಜೀವನಶೈಲಿ

ಡಾ. ಸುಮೇಧ್ ಕಟ್ಟೆ Dr. Sumedh Katteಬಿ.ಎ.ಎಂ.ಎಸ್., ಎಂ.ಡಿ.(ಪಂಚಕರ್ಮ) ಪಶ್ಚಿಮಘಟ್ಟಗಳ ಮಡಿಲಿನಲ್ಲಿ ನೆಲೆಗೊಂಡಿರುವ ಮಲೆನಾಡು Malenadu ಪ್ರದೇಶವು ಅಧಿಕ ಮಳೆ, ತೇವಾಂಶ ಮತ್ತು ದಟ್ಟ ಅರಣ್ಯಗಳಿಂದ ಕೂಡಿದ ವಿಶಿಷ್ಟ ಪ್ರಕೃತಿ ಪರಿಸರವನ್ನು ಹೊಂದಿದೆ. ಈ ಪ್ರದೇಶದ ಜನರು ಪ್ರಕೃತಿಯೊಂದಿಗೆ ಹತ್ತಿರವಾಗಿ ಬದುಕುವುದರಿಂದ ಅವರ ಆಹಾರ ಪದ್ಧತಿ ಮತ್ತು ಜೀವನಶೈಲಿ ಆರೋಗ್ಯದ ಮೇಲೆ ಮಹತ್ವದ ಪ್ರಭಾವ ಬೀರುತ್ತವೆ. ಆಯುರ್ವೇದದ ಪ್ರಕಾರ ಮಾನವನ ಆರೋಗ್ಯವು ಕೇವಲ ಔಷಧಿಗಳ ಮೇಲೆ ಮಾತ್ರ ಅವಲಂಬಿತವಾಗಿಲ್ಲ; ಅದು ವಾಸಿಸುವ ಪರಿಸರ, ಋತುಗಳು, ಆಹಾರ ಪದ್ಧತಿ […]

Categories
Author Blogs Malnad information

ಆಗುಂಬೆ ಟನಲ್ ಯೋಜನೆ ಪರ / ವಿರೋಧ ಅಂಶಗಳು – Agumbe Tunnel Project Pros / Cons

– ಮಲ್ನಾಡ್ ಪ್ಲಾನೆಟ್ Malnad Planet (Instagram Page) ಅಭಿವೃದ್ಧಿ ಬೇಕು ನಿಜ, ಆದರೆ ಅದು ಪಶ್ಚಿಮ ಘಟ್ಟದ ವಿನಾಶದ ಮೇಲೆ ಇರಬಾರದು. ಆಗುಂಬೆ ಘಾಟಿಯ ಹೇರ್‌ಪಿನ್ ತಿರುವುಗಳು ನಮ್ಮ ಹೆಮ್ಮೆ ಮತ್ತು ಪ್ರಕೃತಿಯ ಸೌಂದರ್ಯ. ಸುರಂಗ ಮಾರ್ಗದಿಂದ ಪ್ರಯಾಣ ಸುಲಭವಾಗಬಹುದು, ಆದರೆ ಕಾಳಿಂಗ ಸರ್ಪ ಮತ್ತು ಸಿಂಗಳೀಕಗಳ ಆವಾಸಸ್ಥಾನ ಹಾಳಾದರೆ ಅದನ್ನು ಮತ್ತೆ ಸರಿಪಡಿಸಲು ಸಾಧ್ಯವಿಲ್ಲ. ಪರ್ಯಾಯವಾಗಿ ಹಳೆಯ ರಸ್ತೆಯನ್ನೇ ವೈಜ್ಞಾನಿಕವಾಗಿ ಸರಿಪಡಿಸುವುದು ಅಥವಾ ಬೇರೆ ಮಾರ್ಗಗಳನ್ನು ಬಳಸುವುದು ಸೂಕ್ತ. ಯೋಜನೆಯ ಪರವಾದ ಅಂಶಗಳು – […]

Categories
Author Blogs Malnad information

ಆಗುಂಬೆಯ ಅಳಲು: ಆಧುನಿಕತೆಯ ಅಬ್ಬರಕ್ಕೆ ಬಲಿಯಾಗುತ್ತಿದೆಯೇ ದಕ್ಷಿಣದ ಚೆರಾಪುಂಜಿ?

– ಅಭಿ ತೀರ್ಥಹಳ್ಳಿ ದಕ್ಷಿಣ ಭಾರತದ ಚೆರಾಪುಂಜಿ ಹಾಗೂ ಮಲೆನಾಡಿನ ಹೆಬ್ಬಾಗಿಲು ಎಂದೇ ಹೆಸರಾಗಿರುವ ನಮ್ಮ ಆಗುಂಬೆಯ ಅಸ್ತಿತ್ವ ಇಂದು ಭೀತಿಯಲ್ಲಿದೆ. ಸೋಮೇಶ್ವರ ವನ್ಯಜೀವಿ ಧಾಮದ ನಡುವೆ ಹಾದುಹೋಗುವ ಆಗುಂಬೆ ಘಾಟಿ ರಸ್ತೆ ಕೇವಲ ವಾಹನಗಳ ಓಡಾಟಕ್ಕಿರುವ ಸಂಪರ್ಕ ಮಾರ್ಗವಲ್ಲ, ಅದು ಅಸಂಖ್ಯಾತ ಜೀವಿಗಳ ಆವಾಸಸ್ಥಾನ ಮತ್ತು ಲಕ್ಷಾಂತರ ಜನರ ಬದುಕಿನ ಆಧಾರ. ಆದರೆ, ಈ ಸೂಕ್ಷ್ಮ ಪರಿಸರದಲ್ಲಿ ಸುರಂಗ ಮಾರ್ಗ, ದ್ವಿಪಥ ರಸ್ತೆ ಮತ್ತು ಪಾದಚಾರಿ ಮಾರ್ಗ ನಿರ್ಮಿಸುವ ಹೊಸ ಪ್ರಸ್ತಾವನೆಯು ಇದೀಗ ಪರಿಸರ ಪ್ರೇಮಿಗಳನ್ನು […]

Categories
Author Blogs Malnad information

ನಿಸರ್ಗದ ಸಾಕ್ಷಾತ್ ದೇವರಂತಿರುವ ಆಗುಂಬೆಯನ್ನು ಉಳಿಸಿಕೊಳ್ಳೋಣ, ಉಸಿರು ಬದುಕು ನೀಡಿದ ತಾಯಿಗೆ ಸಲ್ಲಿಸಬೇಡವೇ ಕೃತಜ್ಞತೆ

-ಪ್ರಸಾದ ಶೆಣೈ ಆರ್.ಕೆ. ಕೆಲವು ವರ್ಷಗಳಲ್ಲಿ ಸಣ್ಣ ಪುಟ್ಟ ಭೂಕುಸಿತ, ಹವಾಮಾನ ಬದಲಾವಣೆಗಳಿಂದ ಆಗುಂಬೆ ಪರಿಸರ ಒಳಗೊಳಗೇ ಬದಲಾಗುತ್ತಿದೆ. ಎಲ್ಲಾ ಘಾಟಿ ರಸ್ತೆಗಳನ್ನು ಅಗಲೀಕರಣ ಮಾಡಿ ಅಭಿವೃದ್ಧಿಪಡಿಸಬೇಕು ಎನ್ನುವ ಜನಪ್ರತಿನಿಧಿಗಳ ಯೋಚನೆಗಳು ಜಾಸ್ತಿಯಾಗುತ್ತಿದೆ. ಕೆಲವೊಂದು ಅಭಿವೃದ್ಧಿಗಳು ಅನಿವಾರ್ಯವಾದರೂ ಪರಿಸರವನ್ನು ಉಳಿಸಿ ಅಭಿವೃದ್ಧಿ ಮಾಡುವ ಗೋಜಿಗೆ ಯಾವ ಸರಕಾರಗಳೂ ಹೋಗುತ್ತಿಲ್ಲ. ಹೀಗಿರುವಾಗ “ಆಗುಂಬೆಗೆ ಸುರಂಗ ಮಾರ್ಗ” ಬೇಕು ಎನ್ನುವ ಬೇಡಿಕೆಯೊಂದನ್ನು ಸ್ಥಳೀಯ ಜನಪ್ರತಿನಿಧಿಗಳು ಹುಟ್ಟು ಹಾಕಿದ್ದಾರೆ. ಆಗುಂಬೆಯಲ್ಲಿ ದ್ವಿಪಥ ಸುರಂಗಮಾರ್ಗ, ದ್ವಿಪಥ ಹೆದ್ದಾರಿ ನಿರ್ಮಿಸಲು ಇದೀಗ ಕೇಂದ್ರ ಸರಕಾರ […]

Categories
Blogs Chikkamagaluru Koppa Malnad information Tourist Places

ಕುದುರೆಗುಂಡಿಯ ಕಪಿಲಹಳ್ಳ ಮತ್ತು ಅಬ್ಬಿಗುಂಡಿ ಜಲಪಾತ – Kudregundi Kapilahalla and Abbigundi Falls

ದೊಡ್ಡದಾಗಿರುವ ಒಂದು ಹಾವು ಕಾಡಿಂದ ಊರೊಳಗೆ ಹೋಗಿರೋ ತರ ತಿರುವುಗಳ ಹೋಂಡಾ ಗುಂಡಿ ತುಂಬಿರೋ ರಸ್ತೆ, ಕಣ್ಣು ಹಾಯಿಸದಲ್ಲೆಲ್ಲ ಹಚ್ಚ ಹಸಿರು ಸ್ವಚ್ಛ ಗಾಳಿ, ಹೌದು ನಾನು ಕರ್ಕೊಂಡು ಹೋಗ್ತಿರುವಂತ ಊರು ಚಿಕ್ಕಮಗಳೂರು ಜಿಲ್ಲೆಯ ಕುದುರೆಗುಂಡಿ ಈ ಊರು ಅಭಿವೃದ್ಧಿಯ ಪತ ಹಿಡಿದು ತನ್ನ ಮಿತವಾದ ವೇಗದಲ್ಲಿ ಅಭಿವೃದ್ಧಿ ಕಡೆಗೆ ಸಾಗುತ್ತಿದ್ದರೆ ತನ್ನೊಳಗಿರುವಂತಹ ವಿಶೇಷ ವಿಷಯಗಳನ್ನ ಅತ್ಯಮೂಲ್ಯ ರೀತಿಯಲ್ಲಿ ಸುರಕ್ಷಿತವಾಗಿ ನೋಡ್ಕೊಳ್ತಾಯಿದೆ ಅಂತಹ ಒಂದು ವಿಶೇಷವಾದ ವಿಷಯವನ್ನು ನಾನು ನಿಮಗೆ ಇವತ್ತು ಪರಿಚಯಿಸುತ್ತಿದ್ದೇನೆ.ಈ ಕುದುರೆ ಗುಂಡಿ ಸಮಯದಲ್ಲಿ […]

Categories
Blogs

ಇಲ್ಲಿದೆ ನೋಡಿ 2026 ರ ರಜಾದಿನಗಳ ಪಟ್ಟಿ- 2026 Karnataka Government Holidays List

2025 ನೇ ಇಸವಿಯ ಕೊನೆಯ ತಿಂಗಳ ಕೆಲವೇ ದಿನಗಳು ಬಾಕಿ ಇದೆ. ಕಣ್ಣು ಮುಚ್ಚಿ ಬಿಡುವಷ್ಟರಲ್ಲಿ ಈ ತಿಂಗಳೂ ಮುಗಿದು ಹೊಸ ಕ್ಯಾಲೆಂಡರ್ ಬದಲಾಯಿಸುವ ದಿನ ಬಂದೇ ಬಿಡುತ್ತದೆ. 2026 ರಲ್ಲಿ ರಾಜ್ಯ ಸರ್ಕಾರಿ ರಜೆಗಳು Karnataka State Government Holiday List ಯಾವುದಿದೆ ಅನ್ನೋದರ ಅಧಿಕೃತ ಘೋಷಣೆ ಈಗಾಗ್ಲೇ ಆಗಿದೆ. ಹಾಗಾದ್ರೆ ಇನ್ನೇಕೆ ತಡಾ ರಜಾ ದಿನಗಳ ಪಟ್ಟಿ ನೋಡಿ ಫ್ಯಾಮಿಲಿ ಟ್ರಿಪ್, ಫಂಕ್ಷನ್ ಎಲ್ಲದನ್ನೂ ಈಗಲೇ ಪ್ಲಾನ್ ಮಾಡಿಬಿಡಿ.ಸದ್ಯ ನಮ್ಮ ಕರ್ನಾಟಕದಲ್ಲಿ ಬ್ಯಾಂಕುಗಳು ಹಾಗೂ […]

Categories
Blogs

2026 Calendar Kannada PDF Download – High Quality Designs

If you are searching for a 2026 Calendar Kannada PDF free download, you are in the right place. A Kannada calendar helps you easily check festival dates, government holidays and other important monthly details. In this article, you can download a free 2026 Kannada Calendar PDF along with complete information for your daily, professional, and […]

Categories
Blogs Info Malnad information

ಹರಳುಗಟ್ಟಿದ ಜೇನುತುಪ್ಪ ಶುದ್ಧವೇ ಅಥವಾ ಕಲಬೆರಕೆ? – Is crystallized honey is pure or impure?

ಜೇನುತುಪ್ಪ ಹರಳುಗಟ್ಟುವುದು – Honey Crystallisation ಬಾಟಲಿಯಲ್ಲಿ ಶೇಖರಿಸಿಟ್ಟ ಜೇನು, ವಾತಾವರಣ ತಂಪಾಗುತ್ತಿದ್ದಂತೆ ಹರಳುಗಟ್ಟುವುದನ್ನು (crystallization) ಸಾಮಾನ್ಯವಾಗಿ ನೀವೆಲ್ಲರೂ ನೋಡಿರುತ್ತೀರಿ. ಜನಸಾಮಾನ್ಯರ ತಿಳುವಳಿಕೆಯಲ್ಲಿ ಜೇನುತುಪ್ಪ ಹರಳುಗಟ್ಟಿತೆಂದರೆ ಅದು ಕೃತಕ “ಸಕ್ಕರೆ ದ್ರಾವಣ” ಸೇರಿಸಿ “ಕಲಬೆರಕೆ” ಮಾಡಿದ ಜೇನು ಎಂದು ಪರಿಗಣಿಸಲಾಗುತ್ತದೆ. ಆಗ ಖರೀದಿ ಮಾಡಿದ ಗ್ರಾಹಕರಿಗೂ, ವ್ಯವಹರಿಸಿದ ಜೇನು ಕೃಷಿಕರಿಗೂ ಮಾತಿನ ಚಕಮಕಿ ನಡೆದು ಅಂತಿಮವಾಗಿ ಜೇನು ಕೃಷಿಕನಿಗೆ ‘ನಂಬಿಕೆ ದ್ರೋಹಿ’ ಪಟ್ಟ ಲಭಿಸಿಬಿಡುತ್ತದೆ. ಅಸಲಿಯತ್ತು ತಿಳಿದೂ, ಅದನ್ನು ಗ್ರಾಹಕರಿಗೆ ವಿವರಿಸಲಾಗದ ಪರಿಸ್ಥಿತಿಯಲ್ಲಿ ಜೇನು ಕೃಷಿಕರು ಮಾತ್ರ […]