Categories
Author Blogs Kannada Malnad information

ಡಾ. ಕೆ. ಶ್ರೀಪತಿ ಹಳಗುಂದ ಅವರ “ಗನಗದಿರಾ – ಮಲೆನಾಡಿನ ಪದಪ್ರಪಂಚ”

ಮಲೆನಾಡಿನ ವೈವಿಧ್ಯಮಯ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿರುವ ಆಡುಭಾಷೆಯ ಸೊಬಗನ್ನು ಸಮಾಜಿಕ ಜಾಲತಾಣದಲ್ಲಿ ದಾಖಲಿಸುವ ಉದ್ದೇಶದಿಂದ, ಖ್ಯಾತ ಲೇಖಕರು, ವಿಮರ್ಶಕರು ಹಾಗೂ ಅಂಕಣಕಾರರು ಆದ ಡಾ. ಕೆ. ಶ್ರೀಪತಿ ಹಳಗುಂದ ಅವರ “ಗನಗದಿರಾ – ಮಲೆನಾಡಿನ ಪದಪ್ರಪಂಚ” ಕೃತಿಯಲ್ಲಿ ೪೦೦ಕ್ಕೂ ಹೆಚ್ಚು ಅಪರೂಪದ ಪದಗಳನ್ನು ಸಂಗ್ರಹಿಸಿದ್ದಾರೆ. ಈ ಕೃತಿಯನ್ನು ಆಧಾರವಾಗಿ ಇಟ್ಟುಕೊಂಡು ಅವರ ಅನುಮತಿಯ ಮೇರೆಗೆ, ಆಯ್ದ ಪದಗಳ ಅರ್ಥ ಮತ್ತು ಆಡುಭಾಷೆಯ ಸೊಬಗಿನ ಚಿತ್ರಗಳ ಸರಣಿಗಳು, ನಮ್ಮ ಮುಂದಿನ ಪೋಸ್ಟ್ಗಳಲ್ಲಿ ನಿಮ್ಮ ಮುಂದೆ ಅನಾವರಣಗೊಳಿಸಲಿದ್ದೇವೆ. ಗನಗದಿರಾ?ಇದೊಂದು ಸಂಭೋದನಾ ವಾಚಕ […]

Categories
Author Kannada Malnad Rain

Pramod VK Lines About Malnad Nature

ಮಲ್ನಾಡ್ ಬದ್ಕು… ಯತ್ ನೋಡುದ್ರು. ಮನ್ಸಿಗ್.. ಹಿತ ತರುವ ವಾತವರ್ಣ.. ಮಳಿಗ್ ಏನ್ ಕಮ್ಮಿಲ್ಲ… ಬಿಸ್ಲಿಗ್ ಏನ್ ಕಮ್ಮಿಲ್ಲ… ಹಂಗಂತ ಸುಮ್ನೆ.. ಕುಂತ್ರೆ.. ಬದ್ಕ್ ಏನ್ ನಡೆದ್ಲಾ…ಮಳ್ಗಾಲ್ ಬಂದ್ರೆ… ಸಸ್ ನಟ್ಟಿ..ಬೇಸ್ಗೆ.. ಬಂದ್ರೆ ಗದ್ದೆ ಕೊಯ್ಲು ಒಕ್ಲಾಟ.. ಚಳಿಗಾಲ್.. ಬಂದ್ರೆ ಅಡ್ಕೆ ಕೊಯ್ಲು…ಹಿಂಗೆ ಒಂದ್ರು ಮೇಲೊಂದ್ ಕೆಲ್ಸ… ಯಂತಕ್ಕು.. ಪೂರ್ಸೋತ್ತಿಲ್ದು ಬದ್ಕ್… ನಮ್ ಮಲ್ನಾಡ್ ಬದ್ಕ್… ಹಂಗೆ.. ಊಟ್ ಉಪ್ಚಾರ್ಕೆ ಬಂದ್ರೆ.. ಹೊಟ್ಟೆಗ್ ಏನ್ ಕಮ್ಮಿ ಇರುದ್ಲಾ… ಹೊಳೆ ಬದಿ ಗಾಣ ಕಟ್ ಬಂದ್ರೆ.. ಅಪ್ರೂಪಕ್ಕೆ ಗಾಣಕ್ […]

Categories
Adike Blogs Kannada Malnad Rain

Sinchana Gadikal Lines About Malnad Nature

ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ನಮ್ಮ ಈ ಮಲೆನಾಡಿನಲಿ..ಕಾಡುಮೇಡುಗಳೇ ಆವರಿಸಿಕೊಂಡಿರುವ ಈ ಪ್ರಕೃತಿಯಲಿ..ಮನಸಿಗೆ ಹಿತ ಸಿಗುವುದು ಈ ಪ್ರಕೃತಿ ಮಾತೆಯ ಮಡಿಲಲಿ..ಹಕ್ಕಿಯ ಕಲರವದಿಂದ ಮೊಳಗುವ ಆ ಮುಸ್ಸಂಜೆಯಲಿ..ಅದೆಷ್ಟೊ ಪ್ರಾಣಿ ಪಕ್ಷಿಗಳು ತಾಣವನ್ನಾಗಿಸಿಕೊಂಡಿವೆ ಈ ಭುವಿಯಲಿ..ಮಳೆಗಾಲದಲ್ಲಿ ಭೂಮಿಗೆ ಚುಂಬಿಸುವ ಆ ಹನಿಗಳ ಸ್ಪರ್ಶದಲಿ..ಮೈ ಮರೆಯುವುದು ಆ ಮಣ್ಣಿನಿಂದ ಹೊರಹೊಮ್ಮುವ ಸುವಾಸನೆಯಲಿ..ಸೂರ್ಯನ ಕಿರಣಗಳು ಭುವಿಗೆ ಮುತ್ತಿಕ್ಕುವ ಮುಂಜಾನೆಯಲಿ..ಸ್ವರ್ಗವೇ ಧರೆಗಿಳಿದಂತಿರುತ್ತದೆ ನಮ್ಮ ಈ ಮಲೆನಾಡಿನಲಿ… ಮಳೆಯ ಬರುವಿಕೆಗಾಗಿ ಕಾದಂತಹ ಇಳೆಗೆಮಳೆಯ ಹನಿಗಳು ಸ್ಪರ್ಶಿಸುವ ಆ ಘಳಿಗೆಗಿಡ ಮರಗಳೆಲ್ಲ ಹಸಿರಾಗಿ ಮಡಿಲ್ಲೆಲ್ಲ ತಂಪಾಗಿದೆ ಭುವಿಗೆಮಳೆಯ […]

Categories
Author Blogs Books Kannada

ಕುಪ್ಪಳಿಯ ಹಾದಿಯಲ್ಲಿ ಸಿಕ್ಕ ಅಪರೂಪದ ನೆನಪುಗಳ “ಮೈಸೂರ್ ಪಾಕ್”!!

– ಅಭಿ ತೀರ್ಥಹಳ್ಳಿ Abbi Thirthahalli ಕೆಲವೊಮ್ಮೆ ನಾವು ಅರಸಿ ಹೊರಟದ್ದಕ್ಕಿಂತ, ಅನಿರೀಕ್ಷಿತವಾಗಿ ಸಿಗುವ ಒಡನಾಟ ಮತ್ತು ಪುಸ್ತಕಗಳು ಮನಸ್ಸಿಗೆ ಹೆಚ್ಚು ಆಪ್ತವಾಗುತ್ತವೆ. ಕೆಲವು ತಿಂಗಳುಗಳ ಹಿಂದೆ ಪುಸ್ತಕದ ಹುಡುಕಾಟದಲ್ಲಿ ಕುಪ್ಪಳಿಯ ಕುವೆಂಪು ಅಧ್ಯಯನ ಕೇಂದ್ರಕ್ಕೆಂದು ಹೋದವನು, ಅಲ್ಲೇ ಸಮೀಪದಲ್ಲಿದ್ದ ಕುವೆಂಪುರವರ ಅಜ್ಜಿ ಮನೆ, ಅವರು ಹುಟ್ಟಿದ ಸ್ಥಳವಾದ ಹಿರೇಕೊಡಿಗೆಗೆ ಭೇಟಿ ನೀಡಿದ್ದೆ. ನಾನು ಪದವಿ ಓದುತ್ತಿರುವಾಗ ಒಮ್ಮೆ ಅಲ್ಲಿಗೆ ಭೇಟಿ ಕೊಟ್ಟದ್ದು ನೆನಪಿದೆ. ತೇಜಸ್ವಿಯವರು ಮೀನು ಹಿಡಿಯಲೆಂದು ಕಾಡೊಳಗೆ ಹೊಕ್ಕು, ನೀರವ ಮೌನದಲ್ಲಿ ಗಾಳ ಹಿಡಿದು […]

Categories
Author Blogs Books Kannada

ಶೀರ್ಷಿಕೆಯಲ್ಲಿ ಓದಿದ್ದೇ ಒಂದು, ಪುಸ್ತಕ ಹೇಳಿದ್ದೇ ಇನ್ನೊಂದು: “ಕಾಡು ಹಾದಿಯ ಜಾಡು ಹತ್ತಿ” ನೀಡಿದ ಅಚ್ಚರಿ!

– ಅಭಿ ತೀರ್ಥಹಳ್ಳಿ Abhi Thirthahalli ಸ್ವಪ್ನ ಪುಸ್ತಕ ಮಳಿಗೆಯ ಶೆಲ್ಫಿನಲ್ಲಿ ಎರಡು ಬಾರಿ ಕಣ್ಣಿಗೆ ಬಿದ್ದರೂ ಯಾಕೋ ಇದನ್ನು ತೆಗೆದುಕೊಳ್ಳುವ ಮನಸ್ಸಾಗಿರಲಿಲ್ಲ. ಆದರೆ ಮೂರನೇ ಬಾರಿಗೆ ಹೋದಾಗ ಸುಮ್ಮನೆ ತೆಗೆದು ಬ್ಯಾಸ್ಕೆಟ್ ಒಳಗೆ ಹಾಕಿಕೊಂಡೆ. ಇದಕ್ಕೆ ಮುಖ್ಯ ಕಾರಣ ಆ ಪುಸ್ತಕದ ಶೀರ್ಷಿಕೆ ಮತ್ತು ನನ್ನದೊಂದು ತಮಾಷೆಯ ಪ್ರಮಾದ. ನಾನು ಸಾಮಾನ್ಯವಾಗಿ ಪುಸ್ತಕದ ಮುಖಪುಟ ಹಾಗೂ ಶೀರ್ಷಿಕೆ ನೋಡಿ ಓದಲು ಆಯ್ಕೆ ಮಾಡುವ ಖಯಾಲಿ ಉಳ್ಳವನು. ಅಂದು ಕಾರ್ತಿಕಾದಿತ್ಯ ಬೆಳಗೋಡು ಅವರ “ಕಾಡು ಹಾದಿಯ ಜಾಡು […]

Categories
Author Blogs Books Kannada

ನಾವೆಲ್ಲರೂ “ಕಾಡಿನ ನೆಂಟರು”!!!

– ಅಭಿ ತೀರ್ಥಹಳ್ಳಿ Abhi Thirthahalli ರಕ್ಷಿತ್ ತೀರ್ಥಹಳ್ಳಿ Rakshith Thirthahalliಯವರ “ಕಾಡಿನ ನೆಂಟರು Kadina Nentaru” ಕಥಾಸಂಕಲನವು ಮಲೆನಾಡು ಎಂದರೆ ಕೇವಲ ಮಂಜು, ಮಳೆ ಮತ್ತು ದಟ್ಟ ಹಸಿರಿನ ರಮ್ಯಲೋಕವಲ್ಲ; ಅದರಾಚೆಗಿನ ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಶೋಷಣೆ, ಅಸಹಾಯಕತೆ ಮತ್ತು ಬದಲಾಗುತ್ತಿರುವ ಬದುಕಿನ ಕಟು ವಾಸ್ತವಗಳ ತಾಣ ಎಂಬುದನ್ನು ಅತ್ಯಂತ ಸೂಕ್ಷ್ಮವಾಗಿ ತೆರೆದಿಡುತ್ತದೆ. ಕುವೆಂಪು ಮತ್ತು ತೇಜಸ್ವಿಯವರ ಕಾಲದ ಮಲೆನಾಡಿನ ಚಿತ್ರಣಕ್ಕೂ, ಇಂದಿನ ಮಲೆನಾಡಿನ ವಾಸ್ತವಕ್ಕೂ ಇರುವ ಕಂದಕವನ್ನು ಈ ಕೃತಿ ನಿರ್ದಾಕ್ಷಿಣ್ಯವಾಗಿ ಕಟ್ಟಿಕೊಡುತ್ತದೆ. ರಕ್ಷಿತ್ […]

Categories
Author Kannada Poem Rain

ದಣಿದ ಧರೆಗೆ ವರುಣರಾಯನ ವರ..!

– ಸುಧನ್ವ ಗಡಿಕಲ್ ಬೇಸಿಗೆ ಬಿಸಿಯಲಿ ಬೆಂದ ಇಳೆಯನ್ನು ತಂಪೆರೆವ ಸಮಯ,ಬಿಸಿಲ ಕಾವಿಗೆ ತಾಕಿತ್ತು ಪ್ರಕೃತಿಯ ವಿನಯ..ಗಾಳಿಯ ಚಾಮರವು ಒಂದೆಡೆ ಬೀಸಲು,ಗುಡುಗು ಸಿಡಿಲ ನಾದವು ಮುಗಿಲಲ್ಲಿ ಮೊಳಗಲು… ಆಕಾಶದ ಅಂಗಳದಿ ಪನ್ನೀರಿನ ಮಾಲೆ,ಧರೆಗೆ ಇಳಿದಂತೆ ಆನಂದದ ಲೀಲೆ…ಪ್ರತಿ ಹನಿಯ ಸ್ಪರ್ಶಕೆ ಮಣ್ಣಿನ ಘಮಲು,ಹಸಿರ ಕಾಂತಿ ಹಬ್ಬಿತ್ತು ವನದೊಳು ಪಸರಿಸಲು… ಬಣಗುಟ್ಟಿದ ಮರಗಿಡಗಳು ಇಂದು ನಲಿದಿವೆ,ಮಳೆಯ ಮುತ್ತಿಗೆ ಮೈಮರೆತು ಓಲಾಡಿವೆ…ತಣಿದ ಭೂಮಿ ಮೆಲ್ಲಗೆ ಕಣ್ಣು ತೆರೆದಿದೆ,ಒಣಗಿದ ಕನಸಲಿ ಹಸಿರ ಚಿಗುರು ಮೂಡಿದೆ..!

Categories
Kannada

Kannada Thayi Bhuvaneshwari Images

Kannada Thayi Bhuvaneshwari is the divine Mother Goddess of Karnataka, worshipped as the protector and embodiment of Kannada language and culture. She represents the soul of Karnataka and the pride of every Kannadiga. Searching for Kannada Thayi Bhuvaneshwari images is common during Kannada Rajyotsava and other cultural celebrations, as her image symbolizes unity, devotion, and […]

Categories
Kannada Quotes

Kannada Rajyotsava Wishes – ಕನ್ನಡ ರಾಜ್ಯೋತ್ಸವದ ಶುಭಾಶಯಗಳು

Kannada Rajyotsava, also known as Karnataka Rajyotsava or Karnataka Formation Day, is celebrated every year on November 1st to mark the formation of the state of Karnataka. On this special day, Kannadigas across the world express their pride, love, and respect for their language, culture, and heritage. Sending Kannada Rajyotsava wishes is a wonderful way […]

Categories
Deepavali Dipavali Hosanagara Kannada Malnad information Rituals Sagara Shikaripura Shivamogga Soraba Thirthahalli

ದೀಪ್ ದೀಪ್ ದೀಪೋಳ್ಗಿ – deep deep deepolige