ಮಹಾ ಶಿವರಾತ್ರಿ ಹಿಂದು ಧರ್ಮದಲ್ಲಿ ಅತ್ಯಂತ ಪವಿತ್ರ ಮತ್ತು ಮಹತ್ವದ ಹಬ್ಬಗಳಲ್ಲಿ ಒಂದು. ಈ ದಿನವನ್ನು ಭಕ್ತರು ಉಪವಾಸ, ಜಾಗರಣೆ ಮತ್ತು ಶಿವನ ಪೂಜೆಯ ಮೂಲಕ ಆಚರಿಸುತ್ತಾರೆ. ಭಗವಾನ್ ಶಿವನ ಕೃಪೆಯಿಂದ ಜೀವನದಲ್ಲಿ ಶಾಂತಿ, ಆರೋಗ್ಯ ಮತ್ತು ಯಶಸ್ಸು ದೊರೆಯಲಿ ಎಂಬ ಸಂಕಲ್ಪದೊಂದಿಗೆ ಜನರು ಪರಸ್ಪರ ಮಹಾ ಶಿವರಾತ್ರಿ ಶುಭಾಶಯಗಳು ಕಳುಹಿಸುತ್ತಾರೆ. Maha Shivaratri Wishes in Kannada | ಶಿವರಾತ್ರಿ ಶುಭಾಶಯಗಳು ಕನ್ನಡದಲ್ಲಿ Maha Shivaratri Images 2026
Category: Quotes
Republic Day Wishes In Kannada 26 ಜನವರಿ ಗಣರಾಜ್ಯೋತ್ಸವದ ಶುಭಾಶಯಗಳು. ನಮ್ಮ ಸಂವಿಧಾನದ ಆದರ್ಶಗಳನ್ನು ಗೌರವಿಸಿ, ರಾಷ್ಟ್ರವನ್ನು ಮೇಲೇರಿಸೋಣ. ಗಣರಾಜ್ಯೋತ್ಸವದ ಶುಭಾಶಯಗಳು. ಈ ಗಣರಾಜ್ಯೋತ್ಸವದಂದು, ನಮ್ಮ ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯಲು ಮತ್ತು ನಮ್ಮ ರಾಷ್ಟ್ರದ ಪ್ರಗತಿಗಾಗಿ ಕೆಲಸ ಮಾಡಲು ಪ್ರತಿಜ್ಞೆ ಮಾಡೋಣ. ನಮ್ಮ ಗುರುತು ಎನ್ನುವುದು ನಮ್ಮ ಜಾತಿ, ಧರ್ಮವಲ್ಲ, ನಾವು ಭಾರತೀಯರು ಎನ್ನುವುದೇ ನಮ್ಮ ಗುರುತು, ನಾವು ಭಾರತೀಯರು ಎಂದು ಹೆಮ್ಮೆ ಪಡೋಣ ಗಣರಾಜ್ಯೋತ್ಸವದ ಶುಭಾಶಯಗಳು 26 ಜನವರಿ ಗಣರಾಜ್ಯೋತ್ಸವದ ಶುಭಾಶಯಗಳು. ನಮ್ಮ ಸಂವಿಧಾನದ […]
Makara Sankranti Wishes in Kannada Makara Sankranti Wishes Designs
Prasad Shenoy R K Quotes About Malenadu
ನೆನಪುಗಳು ಎಲೆಗಳಂತೆ,ಎಂದೂ ಪೂರ್ತಿ ಮುಳುಗುವುದಿಲ್ಲ,ಮನದೊಳಗೆ ತೇಲುತ್ತಲೇ ಇರುತ್ತದೆ-ಪ್ರಸಾದ್ ಶೆಣೈ ಆರ್.ಕೆ. ತಾಳ್ಮೆಯಿಂದ ಕೂತು ಸುಂದರ ನಾಳೆಗಾಗಿ ಕಾಯಬೇಕು,ಬದುಕಿನ ಅಲೆಗಳಿಗೆ ಮೈಯೊಡ್ಡಿಕೊಂಡು ಖುಷಿಯಿಂದ ಬಾಳಬೇಕು.-ಪ್ರಸಾದ್ ಶೆಣೈ ಆರ್.ಕೆ. ಯಾವಾಗಲೂ ಹಾರುತ್ತಲೇ ಇರಬಾರದು,ಒಂದಷ್ಟು ಹೊತ್ತು ತಣ್ಣಗೇ ಕೂರಬೇಕು,ಕೂತು ಕಣ್ಣ ತುಂಬಾ ಕನಸು ಕಾಣಬೇಕು-ಪ್ರಸಾದ್ ಶೆಣೈ ಆರ್.ಕೆ.
Kannada Rajyotsava, also known as Karnataka Rajyotsava or Karnataka Formation Day, is celebrated every year on November 1st to mark the formation of the state of Karnataka. On this special day, Kannadigas across the world express their pride, love, and respect for their language, culture, and heritage. Sending Kannada Rajyotsava wishes is a wonderful way […]
ಕನ್ನಡ ರಾಜ್ಯೋತ್ಸವ ಮತ್ತು ಹೆಮ್ಮೆಯ ಕನ್ನಡತನದ ಕುರಿತ ಉಲ್ಲೇಖಗಳು – Kannada Rajyotsava Quotes ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿನಿತ್ಯ ಹರಿದ್ವರ್ಣ ವನದ ತೇಗ ಗಂಧ ತರುಗಳಲ್ಲಿನಿತ್ಯೋತ್ಸವ ತಾಯಿ ನಿತ್ಯೋತ್ಸವ ನಿನಗೆನಿತ್ಯೋತ್ಸವ ತಾಯಿ ನಿತ್ಯೋತ್ಸವ– ಕೆ. ಎಸ್. ನಿಸಾರ್ ಅಹಮದ್ ಹಚ್ಚೇವು ಕನ್ನಡದ ದೀಪಕರುನಾಡದೀಪ ಸಿರಿನುಡಿಯದೀಪಒಲವೆತ್ತಿ ತೋರುವಾ ದೀಪ– ಡಿ.ಎಸ್. ಕರ್ಕಿ ಕನ್ನಡ ಎನೆ ಕುಣಿದಾಡುವುದೆನ್ನೆದೆ,ಕನ್ನಡ ಎನೆ ಕಿವಿ ನಿಮಿರುವುದು!ಕಾಮನ ಬಿಲ್ಲನು ಕಾಣುವ ಕವಿಯೊಳುತೆಕ್ಕನೆ ಮನ ಮೈ ಮರೆಯುವುದು– ರಾಷ್ಟ್ರಕವಿ ಕುವೆಂಪು “ಸಿರಿಗನ್ನಡಂ ಗೆಲ್ಲೆ”– ರಾ.ಹ. ದೇಶಪಾಂಡೆ […]
KP Poornachandra Tejaswi Life Quotes
ನಾವು ಬಯಸಿದಂತೆ ಬದುಕುವ ಸ್ವಾತಂತ್ರ್ಯ ಯಾವತ್ತೂ ಭಯಾನಕ ಹೋರಾಟದ ಫಲವೇ ಹೊರತು ಸುಲಭಕ್ಕೆ ಸಿಗುವುದಿಲ್ಲ.(The freedom to live as we wish is always a terrible fight since we will not get it easily)– ಕೆ.ಪಿ.ಪೂರ್ಣಚಂದ್ರ ತೇಜಸ್ವಿ ನಾವು ಯಾವ ರೀತಿ ಬದುಕುವುದಿಲ್ಲವೋ ಆ ರೀತಿ ಬೇರೆಯವರು ಬದುಕಲಿ ಎಂದು ಹೇಳುವ ಅಧಿಕಾರ ನಮಗ್ಯಾರಿಗೂ ಇಲ್ಲ.(None of us have any rights to insist others to lead a […]
ಮೂಡಣ ಪಡುವಣ ನಿತ್ಯವೂ ನೂತನಸಗ್ಗದ ಬಾಗಿಲ ಹಸಿರ ಬನಹೃದಯದ ಸಿರಿತನ ನಮ್ಮಯ ಹಿರಿತನಪ್ರಕೃತಿ ಕೊಟ್ಟ ವರದಾನಹೆಮ್ಮೆಯಲಿ ಹೇಳು ಮಲೆನಾಡಿಗ ನಾನೆಂದುಹೆಮ್ಮೆಯಲಿ ಹೇಳು ಮಲೆನಾಡಿಗ ನಾನೆಂದು ಮನದ ಒಳಗಿನ ಹರಿವು ನೀನುಡಿಯ ಸಿರಿಯ ಗುರುವು ನೀಓ ತುಂಗೆ ತಾಯೇ…ಮಳೆಯ ಹನಿಯ ಜನನಿ ನೀಮೌನದಿ ಬರೆಸೊ ಕವನ ನೀಸಹ್ಯಾದ್ರಿ ತಾಯೇ..ಎದೆ ಬಾರ ಇಳಿಸೋ ಬೃಂದಾವನನೆಮ್ಮದಿಯ ದಾರಿಗೆ ಆಮಂತ್ರಣನನ್ನೂರು… ಸತತ ಲಹರಿ ಮನದಲಿ ನುಡಿದಿದೆಖಗಗಳ ವಾದ್ಯದಲಿ ಹಗಲು ಇರುಳುಬೆಸುಗೆಯ ಹಾಡಿವೆ ತಂಗಾಳಿ ನಾದದಲಿಬೊಗಸೆ ಕೇಳಲು ಆಗಸ ನೀಡುವ ಹಸಿರಿನವನ ರಾಣಿಹಸಿದು ಬರುವ […]
ನನ್ನೂರು ಮಲೆನಾಡು ಮೋಡ ಮುಸುಕಿರಲು ಬಾನಿಗೆ…ಶುರು ಮಳೆ ಹನಿಯ ದಿಬ್ಬಣ ಭೂಮಿಗೆ,ಜೀರುಂಡೆಗಳ ಸದ್ದಿನ ನಡುವಲ್ಲಿ…ನಾಚುತ್ತಿದೆ ಕಾನನ ತಂಗಾಳಿಯಲ್ಲಿ,ಸಿಡಿಲು ಮಿಂಚುಗಳ ರೌದ್ರ ನರ್ತನ…ಮಲೆನಾಡಿಗೆ ಮಳೆಯ ಸಿಂಚನ..! ಮಲ್ನಾಡ್ ಜೀವ್ನ ಮಂಡೆಗ್ ಹಾಕಿರೋ ಮಂಡಾಳೆ ಜಾರಲ್ಲ…ಮಲೆನಾಡಿಗರಿಗೆ ಮಳೆಗಾಲವೆಂದರೆ ಬೇಜಾರಾಗಲ್ಲ,ಮಳೆಗಾಲದ ನಡುವೆ ಬರುತ್ತೆ ಕಪ್ಪೆ ಹುಳ ಸತ್ತ ದುರ್ಗಂಧ…ಆದರೂ ನಂಗ್ ನನ್ನ ಮಲ್ನಾಡೆ ಚಂದ..ಮಲೆನಾಡಿನ ಆಚರಣೆಗಳು ಹೋಗುತ್ತಿದವೇ ಮರೆತು…ಮರ ಗಿಡನೆಲ್ಲ ಕಡೆದು ಪ್ರಾಣಿ ಪಕ್ಷಿನೆಲ್ಲ ಕೊಂದು ನಾವಾಗಿ ನಾವೇ ತಯಾರು ಮಾಡ್ತಿದ್ದೀವಾ ಮಲೆನಾಡಿಗೆ ಚಿತೆ..! ದಾರಿ ಚಿಕ್ಕದಾದರೂ,ಗುರಿ ಪ್ರಕೃತಿಯಷ್ಟೇ ವಿಶಾಲವಾಗಿರಲಿ..! ಪ್ರತೀ […]
Priyanka Aremane Quotes About Malenadu
ಮಲೆನಾಡ ಮಗಳು… ಮಲೆನಾಡ ಮಣ್ಣಿನಲ್ಲಿ ಮೂಡಿದ ಕುಸುಮವವಳುಹಸುರಿನ ತಾಣದಲ್ಲಿ ಮಿಂದೆದ್ದ ಕೂಸಿವಳುಮಲೆನಾಡ ಮಣ್ಣಿನಲ್ಲಿ ಹಸನಾದ ಫಸಿರಿವಳುಮಳೆ ಕಾಡಿನ ಮಳೆ ಹನಿಗಳ ಸ್ಪರ್ಶವಿವಳುಕಾಫಿಯ ಗಮದ ಸುವಾಸನೆಯಿವಳು ಗೆಳೆಯರೊಡನೆ ಆಟವಾಡಿದ ಬಾಲೆ ಅವಳುಹಸಿರು ಬಯಲಿನಲ್ಲಿ ನಾಟ್ಯವಾಡಿದ ನವಿಲು ಅವಳುಬನದ ಕಾಡಲ್ಲಿ ಕುಣಿದೆದ್ದ ಚಿಗರೆ ಅವಳುನಿಸರ್ಗದೊಂದಿಗೆ ದನಿಗೂಡಿಸಿದ ಕೋಗಿಲೆ ಅವಳುಹಸಿರ ಸೊಂಪಲ್ಲಿ ಮಿಂದೆದ್ದ ಅಡವಿಯ ರಾಣಿ ಅವಳು ಮಲೆನಾಡ ಸಂಸ್ಕೃತಿಯ ಸಿಂಗಾರ ಅವಳುಹಸಿರಿನ ಸೆರಗನ್ನು ಹೊದ್ದವಳು ಅವಳುಮಲ್ಲಿಗೆ ಹೂವ ಮುಡಿದವಳು ಅವಳುಹಸಿರು ಗಾಜಿನ ಬಳೆಯ ಸದ್ದು ಅವಳುಕಾಲ್ಗೆಜ್ಜೆಯ ನಾದದ ರಿಂಗಣ ಅವಳು […]
