Categories
Culture Lyrics Malnad information Quotes

ಹೆಮ್ಮೆಯಲಿ ಹೇಳು ಮಲೆನಾಡಿಗ ನಾನೆಂದು..!

ಮೂಡಣ ಪಡುವಣ ನಿತ್ಯವೂ ನೂತನಸಗ್ಗದ ಬಾಗಿಲ ಹಸಿರ ಬನಹೃದಯದ ಸಿರಿತನ ನಮ್ಮಯ ಹಿರಿತನಪ್ರಕೃತಿ ಕೊಟ್ಟ ವರದಾನಹೆಮ್ಮೆಯಲಿ ಹೇಳು ಮಲೆನಾಡಿಗ ನಾನೆಂದುಹೆಮ್ಮೆಯಲಿ ಹೇಳು ಮಲೆನಾಡಿಗ ನಾನೆಂದು ಮನದ ಒಳಗಿನ ಹರಿವು ನೀನುಡಿಯ ಸಿರಿಯ ಗುರುವು ನೀಓ ತುಂಗೆ ತಾಯೇ…ಮಳೆಯ ಹನಿಯ ಜನನಿ ನೀಮೌನದಿ ಬರೆಸೊ ಕವನ ನೀಸಹ್ಯಾದ್ರಿ ತಾಯೇ..ಎದೆ ಬಾರ ಇಳಿಸೋ ಬೃಂದಾವನನೆಮ್ಮದಿಯ ದಾರಿಗೆ ಆಮಂತ್ರಣನನ್ನೂರು… ಸತತ ಲಹರಿ ಮನದಲಿ ನುಡಿದಿದೆಖಗಗಳ ವಾದ್ಯದಲಿ ಹಗಲು ಇರುಳುಬೆಸುಗೆಯ ಹಾಡಿವೆ ತಂಗಾಳಿ ನಾದದಲಿಬೊಗಸೆ ಕೇಳಲು ಆಗಸ ನೀಡುವ ಹಸಿರಿನವನ ರಾಣಿಹಸಿದು ಬರುವ […]

Categories
Quotes

Sudhanva Gadikal Quotes About Malenadu

ನನ್ನೂರು ಮಲೆನಾಡು ಮೋಡ ಮುಸುಕಿರಲು ಬಾನಿಗೆ…ಶುರು ಮಳೆ ಹನಿಯ ದಿಬ್ಬಣ ಭೂಮಿಗೆ,ಜೀರುಂಡೆಗಳ ಸದ್ದಿನ ನಡುವಲ್ಲಿ…ನಾಚುತ್ತಿದೆ ಕಾನನ ತಂಗಾಳಿಯಲ್ಲಿ,ಸಿಡಿಲು ಮಿಂಚುಗಳ ರೌದ್ರ ನರ್ತನ…ಮಲೆನಾಡಿಗೆ ಮಳೆಯ ಸಿಂಚನ..! – ಸುಧನ್ವ ಗಡಿಕಲ್ ಮಲ್ನಾಡ್ ಜೀವ್ನ ಮಂಡೆಗ್ ಹಾಕಿರೋ ಮಂಡಾಳೆ ಜಾರಲ್ಲ…ಮಲೆನಾಡಿಗರಿಗೆ ಮಳೆಗಾಲವೆಂದರೆ ಬೇಜಾರಾಗಲ್ಲ,ಮಳೆಗಾಲದ ನಡುವೆ ಬರುತ್ತೆ ಕಪ್ಪೆ ಹುಳ ಸತ್ತ ದುರ್ಗಂಧ…ಆದರೂ ನಂಗ್ ನನ್ನ ಮಲ್ನಾಡೆ ಚಂದ..ಮಲೆನಾಡಿನ ಆಚರಣೆಗಳು ಹೋಗುತ್ತಿದವೇ ಮರೆತು…ಮರ ಗಿಡನೆಲ್ಲ ಕಡೆದು ಪ್ರಾಣಿ ಪಕ್ಷಿನೆಲ್ಲ ಕೊಂದು ನಾವಾಗಿ ನಾವೇ ತಯಾರು ಮಾಡ್ತಿದ್ದೀವಾ ಮಲೆನಾಡಿಗೆ ಚಿತೆ..! – ಸುಧನ್ವ […]

Categories
Quotes

Priyanka Aremane Quotes About Malenadu

ಮಲೆನಾಡ ಮಗಳು… ಮಲೆನಾಡ ಮಣ್ಣಿನಲ್ಲಿ ಮೂಡಿದ ಕುಸುಮವವಳುಹಸುರಿನ ತಾಣದಲ್ಲಿ ಮಿಂದೆದ್ದ ಕೂಸಿವಳುಮಲೆನಾಡ ಮಣ್ಣಿನಲ್ಲಿ ಹಸನಾದ ಫಸಿರಿವಳುಮಳೆ ಕಾಡಿನ ಮಳೆ ಹನಿಗಳ ಸ್ಪರ್ಶವಿವಳುಕಾಫಿಯ ಗಮದ ಸುವಾಸನೆಯಿವಳು ಗೆಳೆಯರೊಡನೆ ಆಟವಾಡಿದ ಬಾಲೆ ಅವಳುಹಸಿರು ಬಯಲಿನಲ್ಲಿ ನಾಟ್ಯವಾಡಿದ ನವಿಲು ಅವಳುಬನದ ಕಾಡಲ್ಲಿ ಕುಣಿದೆದ್ದ ಚಿಗರೆ ಅವಳುನಿಸರ್ಗದೊಂದಿಗೆ ದನಿಗೂಡಿಸಿದ ಕೋಗಿಲೆ ಅವಳುಹಸಿರ ಸೊಂಪಲ್ಲಿ ಮಿಂದೆದ್ದ ಅಡವಿಯ ರಾಣಿ ಅವಳು ಮಲೆನಾಡ ಸಂಸ್ಕೃತಿಯ ಸಿಂಗಾರ ಅವಳುಹಸಿರಿನ ಸೆರಗನ್ನು ಹೊದ್ದವಳು ಅವಳುಮಲ್ಲಿಗೆ ಹೂವ ಮುಡಿದವಳು ಅವಳುಹಸಿರು ಗಾಜಿನ ಬಳೆಯ ಸದ್ದು ಅವಳುಕಾಲ್ಗೆಜ್ಜೆಯ ನಾದದ ರಿಂಗಣ ಅವಳು […]

Categories
Quotes

K P Poornachandra Tejaswi quotes about life – ಕೆ ಪಿ ಪೂರ್ಣಚಂದ್ರ ತೇಜಸ್ವಿ ಜೀವನದ ನುಡಿಗಳು

ಟೀಕೆಗಳಿಗೆ ನಮ್ಮ ಜೀವನ, ವ್ಯಕ್ತಿತ್ವ, ನಡವಳಿಕೆಗಳೇ ಉತ್ತರ ಹೇಳಬೇಕೇ ಹೊರತು ಮಾತಿನಿಂದ ಹೇಳಿ ಪ್ರಯೋಜನವಿಲ್ಲ.– ಕೆ.ಪಿ.ಪೂರ್ಣಚಂದ್ರ ತೇಜಸ್ವಿ ನನ್ನ ಮಟ್ಟಿಗಂತೂ ಆತ್ಮಗೌರವವನ್ನು ಬಿಟ್ಟು ಉಳಿಸಿಕೊಳ್ಳಬೇಕಾದ ಯಾವ ಕಲೆಯೂ ಪ್ರಪಂಚದಲ್ಲಿ ಇಲ್ಲ.– ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಎಲ್ಲರೂ ದೊಡ್ಡ ಮನುಷ್ಯರೆಂದು ಕರೆದರೆಂದು ನಾವು ಹಾಗೆ ನಟಿಸಲು ತೊಡಗಬಾರದು– ಕೆ.ಪಿ.ಪೂರ್ಣಚಂದ್ರ ತೇಜಸ್ವಿ ನನಗೆ ಕಾಲ ಕಳೆಯುವುದು ಹೇಗೆಂಬ ಚಿಂತೆಗಿಂತ ಕಾಲ ಕಳೆದು ಹೋಗುತ್ತದಲ್ಲಾ ಎನ್ನುವುದೇ ಚಿಂತೆ.(More than passing the time I worry about the time that is […]

Categories
Kuvempu Quotes

Hoguvenu naa Kuvempu quotes

ಹೋಗುವೆನು ನಾ ಹೋಗುವೆನು ನಾ ನನ್ನ ಒಲುಮೆಯ ಗೂಡಿಗೆಮಲೆಯ ನಾಡಿಗೆ, ಮಳೆಯ ಬೀಡಿಗೆ, ಸಿರಿಯ ಚೆಲುವಿನ ರೂಢಿಗೆ– ಕುವೆಂಪು

Categories
Kuvempu Quotes

Kuvempu quotes about rationality – ಕುವೆಂಪು ವೈಚಾರಿಕತೆ ನುಡಿಗಳು

ಯಾವ ಕಾಲದ ಶಾಸ್ತ್ರವೇನು ಹೇಳಿದರೇನು?ಎದೆಯ ದನಿಗೂ ಮಿಗಿಲು ಶಾಸ್ತ್ರವಿಹುದೇನು?– ಕುವೆಂಪು ಆ ಮತದ ಈ ಮತದ ಹಳೆ ಮತದ ಸಹವಾಸ ಸಾಕಿನ್ನು ಸೇರಿರೈ ಮನುಜ ಮತಕೆ.– ಕುವೆಂಪು ಸೃಷ್ಟಿಯ ವ್ಯೂಹದಲ್ಲಿ ಮರದ ತುದಿಯ ಹೂವೆಷ್ಟು ಮುಖ್ಯವೊ ಗೊಬ್ಬರವೂ ಅಷ್ಟೇ ಮುಖ್ಯ.– ಕುವೆಂಪು ಹಸಿದವರಿಗೆ ಬೇಕಾದುದು ಅನ್ನ; ಮತ, ತತ್ವ ಮತ್ತು ಕಲೆಗಳ ಕನಸಿನುಣಿಸಲ್ಲ.– ಕುವೆಂಪು

Categories
Kuvempu Quotes

Kuvempu quotes about life – ಕುವೆಂಪು ಜೀವನದ ನುಡಿಮುತ್ತುಗಳು

ಟೀಕೆಗಳು ಸಾಯುತ್ತವೆ. ಕೆಲಸಗಳು ಉಳಿಯುತ್ತವೆ.– ಕುವೆಂಪು ಹಕ್ಕಿಗಳ ಸಂಗದಲ್ಲಿ ರೆಕ್ಕೆ ಮೂಡುವುದೆನಗೆಹಾರುವುದು ಹೃತ್ಪಕ್ಷಿ ಲೋಕಗಳ ಕೊನೆಗೆ– ಕುವೆಂಪು ಮನುಜ ಮತ, ವಿಶ್ವ ಪಥ, ವಿಜ್ಞಾನ ದೃಷ್ಟಿ, ವಿಚಾರ ಬುದ್ದಿ – ಇವು ನಮ್ಮ ಹೃದಯದ ನಿತ್ಯಮಂತ್ರಗಳಾಗಬೇಕು.– ಕುವೆಂಪು ಆ ಮತದ ಈ ಮತದ ಹಳೆ ಮತದ ಸಹವಾಸ ಸಾಕಿನ್ನು ಸೇರಿರೈ ಮನುಜ ಮತಕೆ.– ಕುವೆಂಪು ಅರ್ಥವಿಲ್ಲದ ಪ್ರಶ್ನೆಗೆ ಸುಮ್ಮನಿರುವುದೇ ಉತ್ತರ (The answer is silent for a meaningless question)– ಕುವೆಂಪು ಓ ನನ್ನ ಚೇತನ, […]

Categories
Kuvempu Quotes

Kuvempu quotes about Karnataka – ಕುವೆಂಪು ನಾಡು ನುಡಿ ಸಾಹಿತ್ಯದ ನುಡಿಗಳು

ಕನ್ನಡಕೆ ಹೋರಾಡು, ಕನ್ನಡದ ಕಂದಕನ್ನಡವ ಕಾಪಾಡು, ನನ್ನ ಆನಂದಾಜೋಗುಳದ ಹರಕೆಯಿದು ಮರೆಯದಿರು, ಚಿನ್ನಮರೆತೆಯಾದರೆ ಅಯ್ಯೊ ಮರೆತಂತೆ ನನ್ನ– ಕುವೆಂಪು ಜಯ ಭಾರತ ಜನನಿಯ ತನುಜಾತೆಜಯ ಹೇ ಕರ್ನಾಟಕ ಮಾತೆ’– ಕುವೆಂಪು ಕನ್ನಡಕೆ ಹೋರಾಡು ಕನ್ನಡದ ಕಂದ, ಕನ್ನಡವ ಕಾಪಾಡು ನನ್ನ ಆನಂದಾ– ಕುವೆಂಪು ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು– ಕುವೆಂಪು ಕನ್ನಡಕ್ಕಾಗಿ ಕೈಯೆತ್ತು, ನಿನ್ನ ಕೈ ಕಲ್ಪವೃಕ್ಷವಾಗುತ್ತದೆ.ಕನ್ನಡಕ್ಕಾಗಿ ಕೊರಳೆತ್ತು, ಅಲ್ಲಿ ಪಂಚಜನ್ಯ ಮೂಡುತ್ತದೆ.ಕನ್ನಡಕ್ಕಾಗಿ ಕಿರುಬೆರಳಿತ್ತಿದರೂ ಸಾಕು ಇಂದು ಅದೆ ಗೋವರ್ಧನಗಿರಿಧಾರಿಯಾಗುತ್ತದೆ.– ಕುವೆಂಪು ಬಾರಿಸು […]

Categories
Quotes

Swathi Rajesh Quotes about malnad

ಈ ಸಲ ಕಾರ್ತಿಕ ಮಾಸದ ಕೊನೆಯಲ್ಲಿಕೊಟ್ಟೆಮಣೆಗೆ ಕಾಲು ಕೊಟ್ಟುಕೊನೆ ತೆಗಿಬೇಕಂದ್ರೆ ಕತ್ತಲೆಗಟ್ಟೋಮಳೆಯ ಕಡೆಗಣಿಸಿ ಔಷಧಿ ಹೊಡೀಬೇಕಲ್ಲಾ….. ಮಳೆಯ ಚೇಷ್ಟೆಯ ನಡುವೆಯೂ ನಮ್ಮ ಇಸ್ಕೂಲಿನ ಗೇಟನ್ನು ಕಂಡಾಗ ಸವಾರಿ ಹೊರಟ ದಾರಿ ಒಮ್ಮೆಲೆ ಮರೆತಂದಿದೆ …… ಹಸಿರ ಉಸಿರಲಿ ರಾಮನ ಮಂಟಪ……….ತುಂಗೆಯ ಶ್ರೇಯಕ್ಕೆ ಬಿಳಿಗೆಂಪು ಕೇಂದ್ರವಿದು……..ಕಂಡು ಕಣ್ತುಂಬಿಕೊಂಡಾಗ ಸೊಗಸುಗಳ ಹೂರಣವಿದು……… ಹಸಿರ ಚಾದರ ಹೊದ್ದ ಪುಟ್ಟ ಗೂಡಲ್ಲಿ ಕೂತು ಮಳೆನಾಡ ಮಳೆಹನಿಗಳ ಎಣಿಸುತ್ತಿರುವಂತೆ .. ಹೊಸ ಪದಮುತ್ತುಗಳ ಪೋಣಿಸುವ ಆಶಾಭಾವದಿ ಹನಿಗಳಲ್ಲಿ ಮಿಂದೇಳುತ್ತಿದ್ದಾರಲ್ಲ ನಮ್ಮ ಕನ್ನಡದ ಕವಿಸ್ವರ್ಣ ಮುಕುಟ […]

Categories
Quotes

Madan Kolavadi Quotes about malenadu

ಮತ್ತೆ ಶುರುವಾಗಿದೆ ಮುಂಗಾರು…ಕುಡಿಯೊಡೆಯುತಿವೆ ಹಸುರೆಲೆ ಚಿಗುರು…ಮಲೆನಾಡಿನ ಮಳೆಗಾಲದ ಚಂದವ…ಬಣ್ಣಿಸಲು ಅಸಾಧ್ಯವೇ ಸರಿ….ಒಂದೆಡೆ ಇಂಬಳ ಜೀರುಂಡೆಗಳ ಕಿರುಕುಳವಾದರೆ…ಇನ್ನೊಂದೆಡೆ ಮನೆಯಲಿ ಹಲಸಿನ ದೋಸೆ ಮುಳುಕಗಳ ಪರಿಮಳ…ಜಡಿ ಮಳೆಗೆ ವಿದ್ಯುತ್ ಇಲ್ಲವಾದರೆಸೀಮೆ ಎಣ್ಣೆ ದೀಪಗಳ ನರ್ತನ ಒಂದೆಡೆಯಾದರೆ…ಮಳೆಯ ತಂಡಿಗೆ ಮುದುಡಿ ಕಂಬಳಿ ಹೊದ್ದು ಕೂರುವ ಹಿರಿಯರು ಇನ್ನೊಂದೆಡೆ…ಇದುವೇ ಮಳೆಯ ಸ್ವರ್ಗ ಮಲೆನಾಡಿನ ಸಾಮಾನ್ಯ ಚಿತ್ರಣ… ಮುಂಗಾರಿನ ಆಗಮನಕ್ಕೆ ದರಗೆಲ್ಲ ಕೊಳೆತಿತ್ತು…ಯಾವುದೋ ಒಂದು ಮನಸಿಗೆ ಗ್ರಹಿಸಲಾಗದ ಪರಿಮಳ ಅಡವಿಯಲ್ಲಾ ಮುತ್ತಿತ್ತು…ಕೊಳೆತ ದರಗಿನ ಅಡಿಯಲ್ಲಿ ಮಿಜುಗುಡುತಿತ್ತು ಇಂಬಳಗಳ ಗುಂಪು…ರಕ್ತವೋ ಎಲೆಗಳ ಪತ್ರವೋ ಹೊಟ್ಟೆಗೆ ಸಿಕ್ಕರೆ […]