– ಅಭಿ ತೀರ್ಥಹಳ್ಳಿ Abhi Thirthahalli ರಕ್ಷಿತ್ ತೀರ್ಥಹಳ್ಳಿ Rakshith Thirthahalliಯವರ “ಕಾಡಿನ ನೆಂಟರು Kadina Nentaru” ಕಥಾಸಂಕಲನವು ಮಲೆನಾಡು ಎಂದರೆ ಕೇವಲ ಮಂಜು, ಮಳೆ ಮತ್ತು ದಟ್ಟ ಹಸಿರಿನ ರಮ್ಯಲೋಕವಲ್ಲ; ಅದರಾಚೆಗಿನ ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಶೋಷಣೆ, ಅಸಹಾಯಕತೆ ಮತ್ತು ಬದಲಾಗುತ್ತಿರುವ ಬದುಕಿನ ಕಟು ವಾಸ್ತವಗಳ ತಾಣ ಎಂಬುದನ್ನು ಅತ್ಯಂತ ಸೂಕ್ಷ್ಮವಾಗಿ ತೆರೆದಿಡುತ್ತದೆ. ಕುವೆಂಪು ಮತ್ತು ತೇಜಸ್ವಿಯವರ ಕಾಲದ ಮಲೆನಾಡಿನ ಚಿತ್ರಣಕ್ಕೂ, ಇಂದಿನ ಮಲೆನಾಡಿನ ವಾಸ್ತವಕ್ಕೂ ಇರುವ ಕಂದಕವನ್ನು ಈ ಕೃತಿ ನಿರ್ದಾಕ್ಷಿಣ್ಯವಾಗಿ ಕಟ್ಟಿಕೊಡುತ್ತದೆ. ರಕ್ಷಿತ್ […]
