Categories
Author Blogs Malnad information

ನಿಸರ್ಗದ ಸಾಕ್ಷಾತ್ ದೇವರಂತಿರುವ ಆಗುಂಬೆಯನ್ನು ಉಳಿಸಿಕೊಳ್ಳೋಣ, ಉಸಿರು ಬದುಕು ನೀಡಿದ ತಾಯಿಗೆ ಸಲ್ಲಿಸಬೇಡವೇ ಕೃತಜ್ಞತೆ

-ಪ್ರಸಾದ ಶೆಣೈ ಆರ್.ಕೆ. ಕೆಲವು ವರ್ಷಗಳಲ್ಲಿ ಸಣ್ಣ ಪುಟ್ಟ ಭೂಕುಸಿತ, ಹವಾಮಾನ ಬದಲಾವಣೆಗಳಿಂದ ಆಗುಂಬೆ ಪರಿಸರ ಒಳಗೊಳಗೇ ಬದಲಾಗುತ್ತಿದೆ. ಎಲ್ಲಾ ಘಾಟಿ ರಸ್ತೆಗಳನ್ನು ಅಗಲೀಕರಣ ಮಾಡಿ ಅಭಿವೃದ್ಧಿಪಡಿಸಬೇಕು ಎನ್ನುವ ಜನಪ್ರತಿನಿಧಿಗಳ ಯೋಚನೆಗಳು ಜಾಸ್ತಿಯಾಗುತ್ತಿದೆ. ಕೆಲವೊಂದು ಅಭಿವೃದ್ಧಿಗಳು ಅನಿವಾರ್ಯವಾದರೂ ಪರಿಸರವನ್ನು ಉಳಿಸಿ ಅಭಿವೃದ್ಧಿ ಮಾಡುವ ಗೋಜಿಗೆ ಯಾವ ಸರಕಾರಗಳೂ ಹೋಗುತ್ತಿಲ್ಲ. ಹೀಗಿರುವಾಗ “ಆಗುಂಬೆಗೆ ಸುರಂಗ ಮಾರ್ಗ” ಬೇಕು ಎನ್ನುವ ಬೇಡಿಕೆಯೊಂದನ್ನು ಸ್ಥಳೀಯ ಜನಪ್ರತಿನಿಧಿಗಳು ಹುಟ್ಟು ಹಾಕಿದ್ದಾರೆ. ಆಗುಂಬೆಯಲ್ಲಿ ದ್ವಿಪಥ ಸುರಂಗಮಾರ್ಗ, ದ್ವಿಪಥ ಹೆದ್ದಾರಿ ನಿರ್ಮಿಸಲು ಇದೀಗ ಕೇಂದ್ರ ಸರಕಾರ […]